ಹಿಜಾಬ್‌ನಿಂದ ಸುದ್ದಿಯಾಗಿದ್ದ ಕಾಲೇಜಿನಲ್ಲಿ ಸಾವರ್ಕರ್ ಪೋಟೋ ಪ್ರತ್ಯಕ್ಷ:ತರಗತಿಯ ಗೋಡೆಯಲ್ಲಿ ಹಾಕಿರುವ ವೀಡಿಯೋ ವೈರಲ್

ಹಿಜಾಬ್‌ನಿಂದ ಸುದ್ದಿಯಾಗಿದ್ದ ಕಾಲೇಜಿನಲ್ಲಿ ಸಾವರ್ಕರ್ ಪೋಟೋ ಪ್ರತ್ಯಕ್ಷ:ತರಗತಿಯ ಗೋಡೆಯಲ್ಲಿ ಹಾಕಿರುವ ವೀಡಿಯೋ ವೈರಲ್

Kadaba Times News

ಕಡಬ ಟೈಮ್ಸ್(KADABA TIMES):ಹಿಜಾಬ್‌ನಿಂದ ಸುದ್ದಿಯಾಗಿದ್ದ ಮಂಗಳೂರು ನಗರದ ಹಂಪನಕಟ್ಟೆಯಲ್ಲಿರುವ ವಿವಿ ಕಾಲೇಜಿನ ತರಗತಿಯೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಭಾವ ಚಿತ್ರ ಅಳವಡಿಸಲಾಗಿದೆ.

ಭಾರತಾಂಬೆಯ ಪೋಟೋದೊಂದಿಗೆ ತರಗತಿಯ ಗೋಡೆಯಲ್ಲಿ ಅಂಟಿಸಲಾಗಿದೆ. ಈ ವೀಡಿಯೋವನ್ನು ವಿದ್ಯಾರ್ಥಿಗಳೇ ಚಿತ್ರೀಕರಿಸಿದ್ದು, ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಸದ್ಯ ಈ ವೀಡಿಯೋ ವೈರಲ್‌ ಆಗಿದೆ.

ವಿಷಯ ಪ್ರಾಂಶುಪಾಲೆ ಡಾ.ಅನಸೂಯ ರೈ ಗಮನಕ್ಕೆ ಬರುತ್ತಿದ್ದಂತೆ ಸಾವರ್ಕರ್‌ ಚಿತ್ರಚನ್ನು  ತೆರವುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top