ಮಂಗಳೂರಿನಲ್ಲಿ ಸ್ಕೂಟರ್ ಗೆ ಢಿಕ್ಕಿ :ಬಸ್ ಚಕ್ರ ಹರಿದು ಬಾಲಕ ಸಾವು

ಮಂಗಳೂರಿನಲ್ಲಿ ಸ್ಕೂಟರ್ ಗೆ ಢಿಕ್ಕಿ :ಬಸ್ ಚಕ್ರ ಹರಿದು ಬಾಲಕ ಸಾವು

Kadaba Times News

ನಮ್ಮ ಇಂಡಿಯಾ ,ಮಂಗಳೂರು: ಬಸ್‌ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನಕ್ಕೆ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ 13 ವರ್ಷದ ಬಾಲಕ ಕೆಳ ಬಿದ್ದು ಆತನ ಮೇಲೆ ಬಸ್‌ ಚಕ್ರ ಹರಿದು ಮೃತಪಟ್ಟ ಘಟನೆ ನಗರದ ಲಾಲ್ ಭಾಗ್ ಸಿಗ್ನಲ್ ಬಳಿ ಅ. 17 ರಂದು ಸೋಮವಾರ ನಡೆದಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top