ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಬಸ್ ಸ್ಕೂಟರ್ ಗೆ ಡಿಕ್ಕಿ:ಸವಾರ ಸ್ಥಳದಲ್ಲೇ ದುರ್ಮರಣ

ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಬಸ್ ಸ್ಕೂಟರ್ ಗೆ ಡಿಕ್ಕಿ:ಸವಾರ ಸ್ಥಳದಲ್ಲೇ ದುರ್ಮರಣ

Kadaba Times News

ಸುಳ್ಯ ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದು   ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುಳ್ಯದ ಸುತ್ತುಕೋಟೆ ಎಂಬಲ್ಲಿ ಸಂಭವಿಸಿದೆ.


ದುಗಲಡ್ಕ ಮತ್ತು ಸೋಣಂಗೇರಿ ಮಧ್ಯೆ ಸುತ್ತುಕೋಟೆ ಎಂಬಲ್ಲಿ ಈ ಅಪಘಾತ ನಡೆದಿದ್ದು  ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಸದಸ್ಯ ರಾಮಚಂದ್ರ ಪ್ರಭು ಸ್ಥಳದಲ್ಲೇ  ಮೃತಪಟ್ಟವರು.



ನೆಲ್ಲೂರು ಕೇಮ್ರಾಜೆಯಿಂದ ಸುಳ್ಯದತ್ತ  ಬರುತ್ತಿದ್ದಾಗ ಎದುರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ  ಬಸ್ ಡಿಕ್ಕಿ ಹೊಡೆದಿದೆ.  ಪರಿಣಾಮ  ರಸ್ತೆಗೆ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪಿದ್ದಾರೆ. ಸ್ಕೂಟರ್ ಮುಂಭಾಗ  ಪೂರ್ಣ ಹಾನಿಯಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top