ಕಡಬ: ಕುಮಾರಧಾರ ನದಿ ಸಮೀಪದ ಅರ್ಬಿತೋಡಿನಲ್ಲಿ ವ್ಯಕ್ತಿಯ ಶವ ಪತ್ತೆ

Kadaba Times News

 ಕಡಬ:  ಇಲ್ಲಿನ ಕುಮಾರಧಾರ ನದಿ ಸಮೀಪದ ಅರ್ಬಿತೋಡು  ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವುದಾಗಿ ವರದಿಯಾಗಿದೆ.


ಐತ್ತೂರು ಗ್ರಾ.ಪಂ ವ್ಯಾಪ್ತಿಯ  ನೆಕ್ಕಿಲಾಡಿ ಗ್ರಾಮದ ಕೆರ್ಮಾಯಿಯ ರಮೇಶ ಎಂಬ ವ್ಯಕ್ತಿ ಎಂದು ಹೇಳಲಾಗುತ್ತಿದೆ.



ಕೆ.ಎಫ್,ಡಿ ಸಿ ಯ ಅರ್ಬಿತೋಡು ಬಳಿ  ನದಿಯಲ್ಲಿ ಬರುವ ತೆಂಗಿನ ಕಾಯಿ ತೆಗೆಯುವ ಸಲುವಾಗಿ ನದಿ ಪಕ್ಕ ಇಳಿದಿರುವ ಶಂಕೆ ವ್ಯಕ್ತವಾಗಿದೆ.  ಹೆಚ್ಚಿನ ಮಾಹಿತಿ ಪೊಲೀಸರ ಪರಿಶೀಲನೆ ಬಳಿಕ ತಿಳಿದು ಬರಲಿದೆ.

Tags

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top