ತಡರಾತ್ರಿ ಮೋರಿಗೆ ಗುದ್ದಿದ ಬೈಕ್: ಧರ್ಮಸ್ಥಳಕ್ಕೆ ಬರುತ್ತಿದ್ದ ಇಬ್ಬರು ಯುವಕರು ದುರ್ಮರಣ

Kadaba Times News

 ಕಡಬ ಟೈಮ್ಸ್ : ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಮೈಸೂರು ಮೂಲದ ಇಬ್ಬರು ಯುವಕರು ರಾತ್ರಿ ವೇಳೆ ಮೋರಿಗೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆ.4ರ ತಡ ರಾತ್ರಿ ಸುಳ್ಯ ಬಳಿ ನಡೆದಿದೆ.


ಕೊಡಗು -ಸಂಪಾಜೆಯ ಅರಣ್ಯ ಇಲಾಖಾ ಕಛೇರಿ ಬಳಿ ಮುಖ್ಯರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಢಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ .



ಮೋರಿಗೆ ಢಿಕ್ಕಿ ಹೊಡೆದ ಪರಿ ಣಾಮ ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಇಬ್ಬರು ಮೃತಪಟ್ಟ ರೀತಿಯಲ್ಲಿ ಕಂಡು ಬಂದಿದೆ.   

ಕೊಡಗು ಸಂಪಾಜೆ ಪೊಲೀಸ್ ಉಪಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top