ಕಡಬ ಮೂಲದ ನಿವೃತ್ತ ಪೊಲೀಸ್ ಅಧಿಕಾರಿ ಬೆಂಗಳೂರಿನಲ್ಲಿ ನಿಧನ

ಕಡಬ ಮೂಲದ ನಿವೃತ್ತ ಪೊಲೀಸ್ ಅಧಿಕಾರಿ ಬೆಂಗಳೂರಿನಲ್ಲಿ ನಿಧನ

Kadaba Times News

 

ASI ಕೃಷ್ಣ ಶೆಟ್ಟಿ(KADABA TIMES)

ಕಡಬ: ಮರ್ದಾಳ ಮೂಲದ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.


ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ .ಎಸ್. ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ(70) ಮೃತಪಟ್ಟವರು.

 

.22ರಂದು  ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾಗಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.  ಪುತ್ತೂರು ಮರ್ದಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ .ಎಸ್. ಆಗಿ ನಿವೃತ್ತಿಗೊಂಡಿದ್ದರು. ಬಳಿಕ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು.



#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top