Breaking: ಆಲಂಕಾರು ಬಳಿ ನಾಲ್ವರು ವಿದ್ಯಾರ್ಥಿಗಳಿದ್ದ ಕಾರು ಪಲ್ಟಿ

Kadaba Times News


ಕಡಬ: ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ತೋಟಕ್ಕೆ ಪಲ್ಟಿಯಾದ ಘಟನೆ ನ.24 ರಂದು ಸಂಜೆ ನಡೆದಿದೆ.


ನೆಕ್ಕರೆ ಬಳಿಯ ಕುಂಡಾಜೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಕಾರಿನಲ್ಲಿದ್ದವರು ಮಂಗಳೂರಿನ ಎನ್ ಐ ಟಿ ಕೆ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.ಕುಕ್ಕೆ ಸುಬ್ರಹ್ಮಣ್ಯಕ್ಕೆ ದತ್ತ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top