



![]() |
ಜಿಲ್ಲಾ ಸಮ್ಮೇಳನದಲ್ಲಿ ಪಾಲ್ಗೊಂಡ ಕಡಬದ ಪತ್ರಕರ್ತರು |
ಕಡಬ: ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ
ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನದಲ್ಲಿ ಕಡಬ ತಾಲೂಕು ಕಾರ್ಯನಿರತ
ಪತ್ರಕರ್ತರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದಾರೆ.
ಈ ಸಮ್ಮೇಳನದಲ್ಲಿ ಮಾದ್ಯಮ ಹಾಗೂ ಯುವಜನತೆ ವಿಚಾರವಾಗಿ ಗೋಷ್ಟಿ, ತಾಲೂಕು ಪತ್ರಕರ್ತ
ಸಂಘಗಳ ಅಧ್ಯಕ್ಷರೊಂದಿಗೆ ಸಂವಾದ ಆಯೋಜಿಸಲಾಗಿತ್ತು.
ಪತ್ರಕರ್ತರ ಸಂಘದ ಕಾರ್ಯದರ್ಶಿ ವಿಜಯ ಕುಮಾರ್ ,ಪ್ರವೀಣ್ ರಾಜ್ ಕೊಯಿಲ,
ಪ್ರಕಾಶ್ ಕೋಡಿಂಬಾಳ, ದಿವಾಕರ ಮುಂಡಾಲ ಭಾಗವಹಿಸಿದ್ದರು.