ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡುವ ಹವ್ಯಕ ಕೃಷಿ ರತ್ನ ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆ

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡುವ ಹವ್ಯಕ ಕೃಷಿ ರತ್ನ ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆ

Kadaba Times News

 

ಜೀನುಗಡ್ಡದಾರಿ ಶ್ರೀ ಮತಿ ಸೌಮ್ಯ ಪೆರ್ನಾಜೆ(KADABATIMES)

ಕಡಬ ಟೈಮ್ಸ್, ಪುತ್ತೂರು:  ಕೃಷಿ ಕ್ಷೇತ್ರದಲ್ಲಿನ  ಸಾಧನೆ ಗುರುತಿಸಿ ಶ್ರೀ ಅಖಿಲ ಹವ್ಯಕ ಮಹಾಸಭೆಯು ಹವ್ಯಕ ಕೃಷಿ ರತ್ನ ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ  ಅವರನ್ನು ಆಯ್ಕೆ ಮಾಡಿದೆ. 


ಬೆಂಗಳೂರು ಅರಮನೆ ಮೈದಾನದಲ್ಲಿ ಡಿ.27 ರಂದು  ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಈ   ಪ್ರಶಸ್ತಿಯನ್ನು  ಗಣ್ಯರ ಸಮ್ಮುಖದಲ್ಲಿ ಹವ್ಯಕ  ಕೃಷಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.


ಮಹಿಳಾ ಜೇನುಗಡ್ಡದಾರಿ,  ಜೇನು  ಕೃಷಿ ವಿಶಿಷ್ಟ ಬರಹಗಳು , ಸುಂದರ ಕೈಬರಹ, ವೈವಿಧ್ಯಮಯ ತಿಂಡಿಗಳು ಸ್ವಾದಿಷ್ಟ ರುಚಿಕರ ಆಹಾರದ  ಬರಹ ಇವರ  ವಿಶೇಷತೆಯಾಗಿದೆ.  ಇವರು ಕಲಾ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕುಮಾರ್ ಪೆರ್ನಾಜೆಯವರ ಪತ್ನಿ. ಪಟಿಕ್ಕಲ್ಲು ರಾಮಚಂದ್ರ ಭಟ್ ಮತ್ತು ದೇವಕಿ ದಂಪತಿಯವರ ಪುತ್ರಿಯಾಗಿದ್ದಾರೆ.



#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top