


ಮಂಗಳೂರು: ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ ನಿಧನರಾಗಿಲ್ಲ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಅವರ ಆರೋಗ್ಯ ಸ್ಥಿತಿ ಬಿಗುಡಾಯಿಸಿದೆ ಆದರೆ ನಿಧನರಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಮಂಗಳೂರು: ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ ನಿಧನರಾಗಿಲ್ಲ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಅವರ ಆರೋಗ್ಯ ಸ್ಥಿತಿ ಬಿಗುಡಾಯಿಸಿದೆ ಆದರೆ ನಿಧನರಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.